ದುಷ್ಕರ್ಮಿಗಳಿಂದ ಹತ್ಯೆಯಾದ ಮಸೂದ್, ಪ್ರವೀಣ್ ಮನೆಗೆ ನಾಳೆ (ಆ.1) ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ

0

ಪುತ್ತೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ದುಷ್ಕರ್ಮಿಗಳಿಂದ ಹತ್ಯೆಯಾದ ಮಸೂದ್ ಮನೆಗೆ ಹಾಗೂ ಪ್ರವೀಣ್ ನೆಟ್ಟಾರು ಮನೆಗೆ ಆ.1ರಂದು ಬೆಳಿಗ್ಗೆ ಭೇಟಿ ನೀಡಲಿದ್ದಾರೆ ಎಂದು ಜೆ.ಡಿ.ಎಸ್ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಶ್ರಫ್ ಕಲ್ಲೇಗ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here