ಪುತ್ತೂರು: ಕಲ್ಲಾರೆ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಆ.2ರಂದು ನಾಗರ ಪಂಚಮಿ ಆಚರಣೆ ಭಕ್ತಿ ಶ್ರದ್ಧೆಯಿಂದ ನಡೆಯಿತು. ಹಾಲಿನ ಅಭಿಷೇಕ ಮತ್ತು ಸೀಯಾಳಾಭಿಷೇಕ ನಡೆಯಿತು.
ಪುತ್ತೂರು: ಕಲ್ಲಾರೆ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಆ.2ರಂದು ನಾಗರ ಪಂಚಮಿ ಆಚರಣೆ ಭಕ್ತಿ ಶ್ರದ್ಧೆಯಿಂದ ನಡೆಯಿತು. ಹಾಲಿನ ಅಭಿಷೇಕ ಮತ್ತು ಸೀಯಾಳಾಭಿಷೇಕ ನಡೆಯಿತು.