ಕಾಣಿಯೂರು: ಪುಣ್ಚತ್ತಾರು ಶ್ರೀ ಹರಿ ಭಜನಾ ಮಂದಿರದ ನಾಗನ ಕಟ್ಟೆಯಲ್ಲಿ ನಾಗರ ಪಂಚಮಿಯು ಅರ್ಚಕ ಚಿದಾನಂದ ಉಪಾಧ್ಯಾಯ ಕಲ್ಪಡ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಕಾಣಿಯೂರು: ಪುಣ್ಚತ್ತಾರು ಶ್ರೀ ಹರಿ ಭಜನಾ ಮಂದಿರದ ನಾಗನ ಕಟ್ಟೆಯಲ್ಲಿ ನಾಗರ ಪಂಚಮಿಯು ಅರ್ಚಕ ಚಿದಾನಂದ ಉಪಾಧ್ಯಾಯ ಕಲ್ಪಡ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.