ಅರಿಯಡ್ಕ: ಕೌಡಿಚ್ಚಾರು ಸಾರ್ವಜನಿಕ ನಾಗನ ಕಟ್ಟೆ ಸಮಿತಿ ವತಿಯಿಂದ ನಾಗರ ಪಂಚಮಿ ಕಾರ್ಯಕ್ರಮ ಪುರೋಹಿತರಾದ ಕಾವು ಶಿವಪ್ರಸಾದ್ ಕಡಮಣ್ಣಾಯರವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಮಿತಿ ಪದಾಧಿಕಾರಿಗಳು, ಶ್ರೀ ಕೃಷ್ಣ ಭಜನಾ ಮಂದಿರದ ಸದಸ್ಯರು, ವಾಹನ ಚಾಲಕ ಮಾಲಕರ ಸಂಘದ ಸದಸ್ಯರು, ಸಾರ್ವಜನಿಕ ಭಕ್ತಾದಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.