ದ.ಕ. ಜಿಲ್ಲೆಯಲ್ಲಿ ರಾತ್ರಿ ನಿರ್ಬಂಧ ಮುಂದುವರಿಕೆ

0

ಪುತ್ತೂರು: ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಆ.3ರವರೆಗೆ ಆದೇಶಿಸಿದ್ದ ರಾತ್ರಿ ನಿರ್ಬಂಧವನ್ನು ಮತ್ತೆ ಎರಡು ದಿನಗಳ ಕಾಲ ಮುಂದುವರಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಮಾಹಿತಿ ನೀಡಿದ್ದಾರೆ.

ಆ.3ರವರೆಗೆ ಆದೇಶಿಸಿದ್ದ ನಿರ್ಬಂಧವನ್ನುಆ.5ರ ಬೆಳಗ್ಗೆ 6 ಗಂಟೆವರೆಗೆ ಪೊಲೀಸರ ವಿನಂತಿ ಮೇರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ..

LEAVE A REPLY

Please enter your comment!
Please enter your name here