ಪುತ್ತೂರು : ಸುಳ್ಯ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಸುಳ್ಯ ದೇವಮ್ಮ ಕಾಂಪ್ಲೆಕ್ಸ್ನಲ್ಲಿ ಭೀಮರಾವ್ ವಾಷ್ಟ್ರ್ ಸುಳ್ಯರವರ ಸಂಯೋಜನೆಯಲ್ಲಿ ನಡೆದ ಆಟಿ ಸಾಹಿತ್ಯ ಸಂಭ್ರಮ-2022ದಲ್ಲಿ ಪಾಣಾಜೆಯ ಧನ್ವಿ ರೈ ಕೋಟೆರವರಿಗೆ ಚಂದನ ಕಲಾ ಪ್ರತಿಭೆ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕೋಟೆ ರವಿಶಂಕರ್ ರೈ ಮತ್ತು ವಿಜಯ ರೈ ದಂಪತಿ ಪುತ್ರಿಯಾದ ಇವರು ಪಾಣಾಜೆ ವಿವೇಕ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ.