ಧನ್ವಿ ರೈ ಕೋಟೆರವರಿಗೆ ಚಂದನ ಕಲಾ ಪ್ರತಿಭೆ ಪ್ರಶಸ್ತಿ

0

ಪುತ್ತೂರು : ಸುಳ್ಯ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಸುಳ್ಯ ದೇವಮ್ಮ ಕಾಂಪ್ಲೆಕ್ಸ್‌ನಲ್ಲಿ ಭೀಮರಾವ್ ವಾಷ್ಟ್‌ರ್ ಸುಳ್ಯರವರ ಸಂಯೋಜನೆಯಲ್ಲಿ ನಡೆದ ಆಟಿ ಸಾಹಿತ್ಯ ಸಂಭ್ರಮ-2022ದಲ್ಲಿ ಪಾಣಾಜೆಯ ಧನ್ವಿ ರೈ ಕೋಟೆರವರಿಗೆ ಚಂದನ ಕಲಾ ಪ್ರತಿಭೆ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕೋಟೆ ರವಿಶಂಕರ್ ರೈ ಮತ್ತು ವಿಜಯ ರೈ ದಂಪತಿ ಪುತ್ರಿಯಾದ ಇವರು ಪಾಣಾಜೆ ವಿವೇಕ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ.

LEAVE A REPLY

Please enter your comment!
Please enter your name here