ಕಡಬ ಕ್ರೈಂ ವಿಭಾಗದ ಎಸ್.ಐ. ಶ್ರೀಕಾಂತ್ ರಾಥೋಡ್ ವರ್ಗಾವಣೆ

0

 

ಕಡಬ: ಕಡಬ ಠಾಣೆಯಲ್ಲಿ ಅಪರಾಧ ವಿಭಾಗದ ತನಿಖಾಧಿಕಾರಿ ಶ್ರೀಕಾಂತ್ ರಾಥೋಡ್ ಅವರನ್ನು ಪುತ್ತೂರು ನಗರ ಠಾಣೆಗೆ ವರ್ಗಾವಣೆ ಮಾಡಿ ಪೋಲೀಸ್ ಮಹಾನಿರ್ದೇಶಕ ದಿವ್ಯಜೋತಿ ರೇ ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here