ಕಡಬ: ಕಡಬ ಠಾಣೆಯಲ್ಲಿ ಅಪರಾಧ ವಿಭಾಗದ ತನಿಖಾಧಿಕಾರಿ ಶ್ರೀಕಾಂತ್ ರಾಥೋಡ್ ಅವರನ್ನು ಪುತ್ತೂರು ನಗರ ಠಾಣೆಗೆ ವರ್ಗಾವಣೆ ಮಾಡಿ ಪೋಲೀಸ್ ಮಹಾನಿರ್ದೇಶಕ ದಿವ್ಯಜೋತಿ ರೇ ಆದೇಶ ಹೊರಡಿಸಿದ್ದಾರೆ.
ಕಡಬ: ಕಡಬ ಠಾಣೆಯಲ್ಲಿ ಅಪರಾಧ ವಿಭಾಗದ ತನಿಖಾಧಿಕಾರಿ ಶ್ರೀಕಾಂತ್ ರಾಥೋಡ್ ಅವರನ್ನು ಪುತ್ತೂರು ನಗರ ಠಾಣೆಗೆ ವರ್ಗಾವಣೆ ಮಾಡಿ ಪೋಲೀಸ್ ಮಹಾನಿರ್ದೇಶಕ ದಿವ್ಯಜೋತಿ ರೇ ಆದೇಶ ಹೊರಡಿಸಿದ್ದಾರೆ.