ಕೋಮು ಸಂಘರ್ಷದ ನಡುವೆ ಸಾಮರಸ್ಯ ಮೆರೆದ ಅಭಿಷೇಕ್ ರೈ

0

ಪುತ್ತೂರು: ಬೆಳ್ಳಾರೆ ಸಮೀಪದ ಚೆನ್ನಾವರ ಎಂಬಲ್ಲಿ ರಸ್ತೆ ನಡುವೆ ಹೃದಯಾಘಾತ ಸಂಭವಿಸಿ ರಸ್ತೆಯಲ್ಲಿ ಬಿದ್ದಿದ್ದ  ಜಲೀಲ್ ಎಂಬವರನ್ನು ಅದೇ ರಸ್ತೆಯಿಂದಾಗಿ ತೆರಳುತ್ತಿದ್ದ ಅಭಿಷೇಕ್ ರೈ ಯವರು ತನ್ನ ಕಾರಿನಲ್ಲಿ ಕೆಯ್ಯೂರು ಆಸ್ಪತ್ರೆಗೆ ಕರೆದೊಯ್ದಿದ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಧನ್ವಂತರಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

                                                                          ಅಭಿಷೇಕ್ ರೈ

ಬೆಳ್ಳಾರೆಯ ಹದಗೆಟ್ಟಿರುವ ಪ್ರಸ್ತುತ ಪರಿಸ್ಥಿತಿಯ ಮದ್ಯೆಯು ಅಭಿಷೇಕ್ ರೈಯವರ ಮಾನವೀಯ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ. 

LEAVE A REPLY

Please enter your comment!
Please enter your name here