ವಿಟ್ಲ: ವ್ಯಕ್ತಿಯೋರ್ವರ ಮೇಲೆ ಕಣಜದ ಹುಳುಗಳು ದಾಳಿ ನಡೆಸಿದ ಘಟನೆ ಪೆರುವಾಯಿ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಪೆರುವಾಯಿ ಸಮೀಪದ ಕೃಷ್ಣ ಎಂಬವರ ಮೇಲೆ ಕಣಜದ ಹುಳುಗಳು ದಾಳಿ ಮಾಡಿದ್ದು ಗಾಯಗೊಂಡ ಕೃಷ್ಣ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಟ್ಲ: ವ್ಯಕ್ತಿಯೋರ್ವರ ಮೇಲೆ ಕಣಜದ ಹುಳುಗಳು ದಾಳಿ ನಡೆಸಿದ ಘಟನೆ ಪೆರುವಾಯಿ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಪೆರುವಾಯಿ ಸಮೀಪದ ಕೃಷ್ಣ ಎಂಬವರ ಮೇಲೆ ಕಣಜದ ಹುಳುಗಳು ದಾಳಿ ಮಾಡಿದ್ದು ಗಾಯಗೊಂಡ ಕೃಷ್ಣ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.