ಬೆಳ್ಳಾರೆ:ಕೆಲ ದಿನಗಳ ಹಿಂದೆಯಷ್ಟೇ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಸಾಕಿದ್ದ ನಾಯಿ ಅಸೌಖ್ಯದಿಂದಾಗಿ ಸಾವನ್ನಪ್ಪಿದೆ.ಪ್ರವೀಣ್ ನೆಟ್ಟಾರು ಫೇಸ್ಬುಕ್ನಲ್ಲಿ ನಾಯಿಗಳ ರಕ್ಷಣೆ ಮಾಡಿದ್ದ ಪೋಸ್ಟ್ ಒಂದು ವೈರಲ್ ಆಗಿತ್ತು.ಸಾಕು ಪ್ರಾಣಿಗಳ ಬಗ್ಗೆ ವಿಪರೀತ ಪ್ರೀತಿ ಹೊಂದಿದ್ದ ಪ್ರವೀಣ್ ನೆಟ್ಟಾರು ಪ್ರೀತಿಯಿಂದ ಸಾಕಿದ್ದ ನಾಯಿ ಕಳೆದ ಮೂರು ದಿನಗಳಿಂದ ಅಸೌಖ್ಯದಿಂದಿದ್ದು ಆ.9ರಂದು ಸಾವನ್ನಪ್ಪಿದೆ.