ಪ್ರವೀಣ್‌ ನೆಟ್ಟಾರು ಮರ್ಡರ್‌ ಕೇಸ್‌ – ಮತ್ತೋರ್ವನ ಬಂಧನ ; ಬಂಧಿತರ ಸಂಖ್ಯೆ ಏಳಕ್ಕೇರಿಕೆ

0

ಪುತ್ತೂರು: ಜು.26ರಂದು ರಾತ್ರಿ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಜಟ್ಟಿಪಳ್ಳ ನಿವಾಸಿ ಅಬ್ಬಾಸ್‌ ರವರ ಪುತ್ರ ಅಬ್ದುಲ್‌ ಕಬೀರ್‌ (33 ವ) ಬಂಧಿತ ಆರೋಪಿ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಬಂಧಿತರ ಸಂಖ್ಯೆ 7 ಕ್ಕೆ ಏರಿದೆ.

 

LEAVE A REPLY

Please enter your comment!
Please enter your name here