ಆ.15 ಕ್ಕೆ ಸೋಮವಾರದ ವಾರದ ಸಂತೆ ರದ್ದು – ನಗರಸಭೆ ಪ್ರಕಟಣೆ

0

ಪುತ್ತೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂಭ್ತಮದಲ್ಲಿ ಆ.15 ರಂದು ಕಿಲ್ಲೆ ಮೈದಾನದಲ್ಲಿ ಆಚರಿಲಾಗುವ ಸ್ವಾತಂತ್ರ್ಯೋತ್ಸವಕ್ಕೆ ಸಂಬಂಧಿಸಿ ಆ ದಿನ ನಡೆಯುವ ಸೋಮವಾರದ ಸಂತೆಯನ್ನು ರದ್ದು ಗೊಳಿಸಲಾಗಿದೆ ಎಂದು ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್ ತಿಳಿಸಿದ್ದಾರೆ.

ಸಂತೆ ವ್ಯಾಪಾರಸ್ಥರು ಕಿಲ್ಲೆ ಮೈದಾನದ ಒಳಗೆ ಮತ್ತು ರಸ್ತೆ ಬದಿಗಳಲ್ಲಿ ವ್ಯಾಪಾರವನ್ನು ಕಡ್ಡಾಯವಾಗಿ ನಡೆಸಬಾರದು ಎಂದು ಅವರು ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸುವಂತೆ ಅವರು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here