ಪುತ್ತೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮಾಸ್ಕ್ ಧರಿಸುವುದನ್ನು ರಾಜ್ಯ ಸರಕಾರ ಕಡ್ಡಾಯಗೊಳಿಸಿದೆ. ಆ.೧೧ರಂದು ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯ ಬಳಿಕ ಆರೋಗ್ಯ ಸಚಿಚ ಡಾ.ಕೆ. ಸುಧಾಕರ್ ಮಾತನಾಡಿ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸದ್ಯ ದಂಡ ವಿಧಿಸುವುದಿಲ್ಲ ಎಂದು ಹೇಳಿದ್ದಾರೆ.