ʼಚದುರಂಗ ಆಟ ಆಡೋಣʼ ಅಭಿಯಾನ; ಇಂದ್ರಪ್ರಸ್ಥ ವಿದ್ಯಾಲಯದ ಆಶಿಕಾ ಎಂ. ತೃತೀಯ

0

ಪುತ್ತೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ಇದರ ಸಹಯೋಗದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಗ್ರಂಥಾಲಯಗಳ ಓದುವ ಬೆಳಕು ಕಾರ್ಯಕ್ರಮದಡಿ ಆ.12 ರಂದು ಮಂಗಳೂರು ತಾ.ಪಂ. ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗ್ರಾಮ ʼಚದುರಂಗ ಆಟ ಆಡೋಣʼ ಅಭಿಯಾನದಲ್ಲಿ  ಉಪ್ಪಿನಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿ ಆಶಿಕಾ ಎಂ. ಅವರು ತೃತೀಯ ಸ್ಥಾನವನ್ನು ಪಡೆದುಕೊಂಡರು.

ಈ ಸಂದರ್ಭ ಪುತ್ತೂರು ತಾ.ಪಂ. ಯೋಜನಾಧಿಕಾರಿ  ಸುಕನ್ಯಾ ರಾವ್ ತಾ.ಪಂ.ನಿಂದ ಪ್ರತಿನಿಧಿಸಿದರು.

LEAVE A REPLY

Please enter your comment!
Please enter your name here