ಪುತ್ತೂರು ಬಂಟರಭವನದಲ್ಲಿ ಧ್ವಜಾರೋಹಣ

0

ಪುತ್ತೂರು: ಪುತ್ತೂರು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರಭವನದಲ್ಲಿ  ಹರ್ ಘರ್ ತಿರಂಗಾ ಹಾಗೂ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ಆ.13ರಂದು ನಡೆಯಿತು.

ಈ ಸಂದ‍ರ್ಭದಲ್ಲಿ ಕಾವು ಹೇಮನಾಥ ಶೆಟ್ಟಿ, ಶಶಿಕುಮಾರ್‌ ರೈ ಬಾಲ್ಯೊಟ್ಟು, ಚಿಕ್ಕಪ್ಪ ನಾಯ್ಕ್‌, ರಮೇಶ್‌ ರೈ ಡಿಂಬ್ರಿ, ಕೃಷ್ಣಪ್ರಸಾದ್‌ ಆಳ್ವ, ಕಡಮಜಲು ಸುಬಾಷ್‌ ರೈ, ಬೂಡಿಯಾರ್‌ ರಾಧಾಕೃಷ್ಣ ರೈ, ಬಂಟರ ಸಂಘದ ಸದಸ್ಯರು ಹಾಗೂ ರಾಮಕೃಷ್ಣ ಪ್ರೌಢ ಶಾಲಾ ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ರು.

 

LEAVE A REPLY

Please enter your comment!
Please enter your name here