ಪುತ್ತೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆ.13ರಿಂದ 15ರವರೆಗೆ ನಡೆಯುವ ಹರ್ಘರ್ ತಿರಂಗಾ ಅಭಿಯಾನದಲ್ಲಿ ಬೆಟ್ಟಂಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ರಾಷ್ಟ್ರಧ್ವಜಾರೋಹಣ ನಡೆಸಲಾಯಿತು. ಬೆಟ್ಟಂಪಾಡಿ ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಜಗನ್ನಾಥ ರೈ ಕೊಮ್ಮಂಡ, ಬೆಟ್ಟಂಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಶೇಶಪ್ಪ ರೈ ಮೂರ್ಕಾಜೆ, ಕಾರ್ಯದರ್ಶಿ ಸತೀಶ್ ರೈ, ಸಹಾಯಕ ಉಚಿತ್ ಸೇರಿದಂತೆ ಸಂಘದ ಸದಸ್ಯರು ಧ್ವಜವಂದನೆ ನಡೆಸಿ ರಾಷ್ಟ್ರಗೀತೆ ಹಾಡಿದರು.
Home ಗ್ರಾಮವಾರು ಸುದ್ದಿ ಸ್ವಾತಂತ್ರ್ಯದ ಅಮೃತ ಮಹೋತ್ಸವ : ಬೆಟ್ಟಂಪಾಡಿ ಹಾ.ಉ.ಸಹಕಾರ ಸಂಘದ ಆವರಣದಲ್ಲಿ ರಾಷ್ಟ್ರಧ್ವಜಾರೋಹಣ