ಪುತ್ತೂರು ವಲಯ ಅಬಕಾರಿ ಕಚೇರಿ ಆವರಣದಲ್ಲಿ ಧ್ವಜಾರೋಹಣ

0

ಪುತ್ತೂರು: ಪುತ್ತೂರು ವಲಯ ಅಬಕಾರಿ ಕಚೇರಿ ಆವರಣದಲ್ಲಿ ಅಬಕಾರಿ ಅಧಿಕಾರಿ, ಸಿಬ್ಬಂದಿಗಳು 75ನೇ ಅಮೃತ ಮಹೋತ್ಸವ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಅಬಕಾರಿ ನಿರೀಕ್ಷಕರಾದ ಸುಜಾತ.ಎ. ರವರು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here