ಎಸ್.ಕೆ.ಗೋಲ್ಡ್‌ಸ್ಮಿತ್ ಸೊಸೈಟಿಗೆ ಪ್ರಶಸ್ತಿ

0

ಪುತ್ತೂರು: ಎಸ್.ಕೆ. ಗೋಲ್ಡ್‌ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ 2021-22ನೇ ಸಾಲಿನಲ್ಲಿ ಸಾಧಿಸಿದ ಸರ್ವತೋಮುಖ ಅಭಿವೃದ್ಧಿಯನ್ನು ಪರಿಗಣಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ ನೀಡಿ ಪುರಸ್ಕರಿಸಿದೆ.
ಎಸ್‌ಸಿಡಿಸಿಸಿ ಬ್ಯಾಂಕಿನ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರಿಂದ ಸೊಸೈಟಿ ಅಧ್ಯಕ್ಷ ಪಿ. ಉಪೇಂದ್ರ ಆಚಾರ್ಯ ಮತ್ತು ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ ಪ್ರಶಸ್ತಿ ಸ್ವೀಕರಿಸಿದರು. ಉಪಾಧ್ಯಕ್ಷ ಎ. ಆನಂದ ಆಚಾರ್ಯ, ನಿರ್ದೇಶಕರಾದ ಕೆ. ಯಜ್ಞೇಶ್ವರ ಆಚಾರ್ಯ, ವೈ.ವಿ. ವಿಶ್ವಜ್ಞಮೂರ್ತಿ, ಕೆ.ಶಶಿಕಾಂತ್ ಆಚಾರ್ಯ, ಮಲ್ಲಪ್ಪ ಎನ್. ಪತ್ತಾರ್, ರೋಹಿಣಿ ಎಂ.ಪಿ., ಜ್ಯೋತಿ ಎಂ.ವಿ. ಮತ್ತು ರಮೇಶ್ ರಾವ್ ಯು. ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here