ನೆಲ್ಯಾಡಿ: ಇಲ್ಲಿನ ಅಶ್ವಿನಿ ಆಸ್ಪತ್ರೆಯಲ್ಲಿ ನಿವೃತ್ತ ಶಿಕ್ಷಕಿ ಶಾಂತಿ ವಿ.ಭಟ್ರವರು ಧ್ವಜಾರೋಹಣ ನೆರವೇರಿಸಿದರು. ನಿವೃತ್ತ ಮುಖ್ಯಶಿಕ್ಷಕ ರವೀಂದ್ರ ಟಿ., ನಿವೃತ್ತ ಶಿಕ್ಷಕ ವಿ.ಆರ್.ಹೆಗ್ಡೆ, ಆಸ್ಪತ್ರೆಯ ವೈದ್ಯರಾದ ಡಾ.ಮುರಳೀಧರ, ಡಾ.ಸುಧಾ, ಡಾ. ಪ್ರಜ್ವಲ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ನೆಲ್ಯಾಡಿ: ಇಲ್ಲಿನ ಅಶ್ವಿನಿ ಆಸ್ಪತ್ರೆಯಲ್ಲಿ ನಿವೃತ್ತ ಶಿಕ್ಷಕಿ ಶಾಂತಿ ವಿ.ಭಟ್ರವರು ಧ್ವಜಾರೋಹಣ ನೆರವೇರಿಸಿದರು. ನಿವೃತ್ತ ಮುಖ್ಯಶಿಕ್ಷಕ ರವೀಂದ್ರ ಟಿ., ನಿವೃತ್ತ ಶಿಕ್ಷಕ ವಿ.ಆರ್.ಹೆಗ್ಡೆ, ಆಸ್ಪತ್ರೆಯ ವೈದ್ಯರಾದ ಡಾ.ಮುರಳೀಧರ, ಡಾ.ಸುಧಾ, ಡಾ. ಪ್ರಜ್ವಲ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.