ಗಾಂಧಿ ಪ್ರತಿಮೆಗೆ ಮಾಲಾರ್ಪಣೆಗೈದು ಮುಂದುವರಿದ ಕಾಂಗ್ರೆಸ್ ನಡಿಗೆ

0


ಪುತ್ತೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಪುತ್ತೂರು ಕಾಂಗ್ರೆಸ್ ಹಮ್ಮಿಕೊಂಡಿರುವ ನಡಿಗೆ ಪುತ್ತೂರಿಗೆ ಆಗಮಿಸುತ್ತಿದ್ದಂತೆ ಗಾಂಧಿ ಕಟ್ಟೆಯಲ್ಲಿ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕಾಂಗ್ರೆಸ್ ಮುಖಂಡ ಸುಧಾಕರ್ ಶೆಟ್ಟಿ ಮೊದಲಾದವರು ಮಾಲಾರ್ಪಣೆ ಮಾಡಿದರು.

LEAVE A REPLY

Please enter your comment!
Please enter your name here