ಸೆ.2 : ಪ್ರಧಾನಿ ಮೋದಿ ಮಂಗಳೂರಿಗೆ ಆಗಮನ

0

ಪುತ್ತೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಸೆ.2ರಂದು ಮಂಗಳೂರಿಗೆ ಆಗಮಿಸಲಿದ್ದು ನವಮಂಗಳೂರು ಬಂದರು ಪ್ರಾಧಿಕಾರ(ಎನ್‌ಎಂಪಿಎ)ದಲ್ಲಿ ನೂತನ ಬರ್ತ್ ಉದ್ಘಾಟನೆ ಸೇರಿದಂತೆ ವಿವಿಧ ಕಾಮಗಾರಿಗಳ ಉದ್ಘಾಟನೆ ನೆರವೇರಿಸಲಿದ್ದಾರೆ.1250 ಕೋ.ರೂ.ನ ಕಾಮಗಾರಿಗಳ ಉದ್ಘಾಟನೆ ಹಾಗೂ ಬೃಹತ್ ಸಾರ್ವಜನಿಕ ಸಭೆಗೆ ಪ್ರಧಾನಿ ಮೋದಿರವರನ್ನು ಆಹ್ವಾನಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಪ್ರಧಾನಿ ಆಗಮನದ ಬಗ್ಗೆ ಸಚಿವಾಲಯದ ಅಧಿಕೃತ ಆದೇಶ ಬರಬೇಕಿದೆ.

LEAVE A REPLY

Please enter your comment!
Please enter your name here