ಪುತ್ತೂರು ಡಿವೈಎಸ್ಪಿ ವೀರಯ್ಯ ಹಿರೇಮಠ್ ಕರ್ತವ್ಯಕ್ಕೆ ಹಾಜರು

0

ಪುತ್ತೂರು:ಪುತ್ತೂರಿಗೆ ನೂತನ ಡಿವೈಎಸ್ಪಿಯಾಗಿ ವರ್ಗಾವಣೆಗೊಂಡು ಆಗಮಿಸಿರುವ ವೀರಯ್ಯ ಹಿರೇಮಠ್ ಅವರು ಆ.23ರಂದು ಬೆಳಿಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಬೆಂಗಳೂರಿಗೆ ವರ್ಗಾವಣೆಗೊಂಡ ಡಿವೈಎಸ್ಪಿ ಡಾ.ಗಾನ ಪಿ ಕುಮಾರ್ ಅವರು ವೀರಯ್ಯ ಹಿರೇಮಠ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ವೀರಯ್ಯ ಹಿರೇಮಠ ಅವರು ಬೆಂಗಳೂರಿನಲ್ಲಿ ಸಿಐಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದವರು ಪುತ್ತೂರಿಗೆ ವರ್ಗಾವಣೆಗೊಂಡು ಆಗಮಿಸಿದ್ದಾರೆ.

LEAVE A REPLY

Please enter your comment!
Please enter your name here