ಮುಂಡೂರು: ದೇವಕಿ ಬಾಲಾಯ ನಿಧನ

0

ಪುತ್ತೂರು: ಮುಂಡೂರು ಗ್ರಾಮದ ಬಾಲಾಯ ನಿವಾಸಿ ಆಲಡ್ಕ ಶ್ರೀ ಸದಾಶಿವ ದೇವಸ್ಥಾನದ ಪರಿಚಾರಕಿ ಪುಷ್ಪ ರವರ ತಾಯಿ ದೇವಕಿ  (82ವ) ರವರು ಅಲ್ಪಕಾಲದ ಅಸೌಖ್ಯದಿಂದ ಆ.24 ರಂದು ತನ್ನ ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ರಿಯರಾದ ಪುಷ್ಪ ಮತ್ತು ಶಾಲಿನಿಯವರನ್ನು ಅಗಲಿದ್ದಾರೆ. ಮೃತರ ಮನೆಗೆ ಆಲಡ್ಕ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಅರುಣ್ ಆಳ್ವ ಬೋಳೋಡಿಗುತ್ತು ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯರು ಭೇಟಿ ನೀಡಿ ಸಂತಾಪ ಸೂಚಿಸಿದರು.

LEAVE A REPLY

Please enter your comment!
Please enter your name here