ಕುರಿಯದಲ್ಲಿ ನಾರಾಯಣ ಪೂಜಾರಿ ಆತ್ಮಹತ್ಯೆ

0

ಪುತ್ತೂರು: ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.25 ರಂದು ಕುರಿಯ ಬಲ್ಲಮಜಲು ಎಂಬಲ್ಲಿ ನಡೆದಿದೆ. ಮೃತರನ್ನು ನಾರಾಯಣ ಪೂಜಾರಿ(68 ವ) ಎಂದು ಗುರುತಿಸಲಾಗಿದೆ. ನಾರಾಯಣ ಪೂಜಾರಿ ರವರು ಕೆರೆಗೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

 

LEAVE A REPLY

Please enter your comment!
Please enter your name here