ಕಥಾಸ್ಪರ್ಧೆಯಲ್ಲಿ ವಿಶ್ವನಾಥ ಎನ್. ನೇರಳಕಟ್ಟೆ ಪ್ರಥಮ

0

ಪುತ್ತೂರು : ಬೆಂಗಳೂರಿನ ಅಲ್ಲಮ ಪ್ರಕಾಶನ ಆಯೋಜಿಸಿದ ರಾಜ್ಯಮಟ್ಟದ ಕಥಾಸ್ಪರ್ಧೆಯಲ್ಲಿ ವಿಶ್ವನಾಥ ಎನ್ ನೇರಳಕಟ್ಟೆ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ. ಇವರು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿದ್ದು, ನಿವೃತ್ತ ಉಪನ್ಯಾಸಕ ಜಿ.ಆರ್.ನರಸಿಂಹ ಭಟ್ ಹಾಗೂ ಗಾಯತ್ರಿ ಎನ್. ದಂಪತಿ ಪುತ್ರ.

LEAVE A REPLY

Please enter your comment!
Please enter your name here