ಪಾಣಾಜೆ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

0

ನಿಡ್ಪಳ್ಳಿ; ಪಾಣಾಜೆ ಹಾಲು ಉತ್ಪಾದಕರ ಸಹಕಾರ ಸಂಘ ಇದರ 30 ನೇ ವಾರ್ಷಿಕ ಸಾಮಾನ್ಯ ಸಭೆ ಅಧ್ಯಕ್ಷ ನಾರಾಯಣ ಪ್ರಕಾಶ್ ನೆಲ್ಲಿತ್ತಿಮಾರು ಇವರ ಅಧ್ಯಕ್ಷತೆಯಲ್ಲಿ ಅ.28 ರಂದು ಸಂಘದ ರಜತಾಮೃತ ಸಭಾಭಾವನದಲ್ಲಿ ನಡೆಯಿತು.
  ಸಂಘದ ಉಪಾಧ್ಯಕ್ಷ ಕೃಪಾಶಂಕರ ಹಾಗೂ ಎಲ್ಲಾ ನಿರ್ದೇಶಕರುಗಳು, ದ.ಕ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಡಾ.ಸತೀಶ್ ರಾವ್, ಡಾ.ಅನುದೀಪ್  ವಿಸ್ತರಣಾಧಿಕಾರಿ ಮಾಲತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
   ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯನಾರಾಯಣ ಅಡಿಗ ಸ್ವಾಗತಿಸಿ ವರದಿ ವಾಚಿಸಿದರು. ಸಂಘದ ಸಿಬ್ಬಂದಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here