![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಇಲ್ಲಿನ ಗಾಂಧಿಕಟ್ಟೆಯ ಬಳಿ ಮಾಜಿ ಸೈನಿಕರು ಕೆದಂಬಾಡಿ ರಾಮಯ್ಯ ಗೌಡ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಡಾ.ಎಂ.ಕೆ.ಪ್ರಸಾದ್ ಮಾಲಾರ್ಪಣೆ ಮಾಡಿದರು. ಒಕ್ಕಲಿಗ ಸ್ವಸಹಾಯ ಸಂಘದಿಂದ ಆರತಿ ಬೆಳಗಲಾಯಿತು.
ಪುತ್ತೂರು: ಇಲ್ಲಿನ ಗಾಂಧಿಕಟ್ಟೆಯ ಬಳಿ ಮಾಜಿ ಸೈನಿಕರು ಕೆದಂಬಾಡಿ ರಾಮಯ್ಯ ಗೌಡ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಡಾ.ಎಂ.ಕೆ.ಪ್ರಸಾದ್ ಮಾಲಾರ್ಪಣೆ ಮಾಡಿದರು. ಒಕ್ಕಲಿಗ ಸ್ವಸಹಾಯ ಸಂಘದಿಂದ ಆರತಿ ಬೆಳಗಲಾಯಿತು.