ಕೆದಂಬಾಡಿ ರಾಮಯ್ಯ ಗೌಡ ಪ್ರತಿಮೆಗೆ ಕಲ್ಲೇಗದಲ್ಲಿ ದೈವಸ್ಥಾನದ ವತಿಯಿಂದ ಸ್ವಾಗತ – ಮೆರವಣಿಗೆಯಲ್ಲಿ ಪಾಲ್ಗೊಂಡವರಿಗೆ ಭೋಜನದ ವ್ಯವಸ್ಥೆ

0

ಪುತ್ತೂರು: ಕೆದಂಬಾಡಿ ರಾಮಯ್ಯ ಗೌಡ ಪ್ರತಿಮೆಗೆ ಕಲ್ಲೇಗದಲ್ಲಿ ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ವತಿಯಿಂದ ಕಲ್ಲೇಗದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಜಿತ್ ಕುಮಾರ್ ಜೈನ್ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಆರತಿ ಬೆಳಗಿಸಲಾಯಿತು. ಇದೆ ಸಂದರ್ಭದಲ್ಲಿ ಮೆರವಣಿಗೆಯಲ್ಲಿ ಬಂದಿರುವವರಿಗೆ ಕಲ್ಲೇಗ ಭಾರತ್ ಮಾತಾ ಸಮುದಾಯ ಭವನದಲ್ಲಿ ಭೋಜನದ ವ್ಯವಸ್ಥೆ ಮಾಡಲಾಯಿತು. ಭೋಜನದ ಬಳಿಕ ಮೆರವಣಿಗೆ ಮಂಗಳೂರಿಗೆ ತೆರಳಿತು.

LEAVE A REPLY

Please enter your comment!
Please enter your name here