ಈಶ್ವರಮಂಗಲ ಶ್ರೀ ಗಜಾನನ ವಿದ್ಯಾಸಂಸ್ಥೆಯ ನಿರ್ದೇಶಕ ನಿತಿನ್ ಪ್ರಸಾದ್ ಹೆಗ್ಡೆ ನಿಧನ

0

ಪುತ್ತೂರು: ಈಶ್ವರಮಂಗಲ ಶ್ರೀ ಗಜಾನನ ವಿದ್ಯಾಸಂಸ್ಥೆಯ ನಿರ್ದೇಶಕ ನಿತಿನ್ ಪ್ರಸಾದ್ ಹೆಗ್ಡೆ ಮೇನಾಳ ಅಲ್ಪ ಕಾಲದ ಅಸೌಖ್ಯ ದಿಂದ ಆ.31 ರಂದು ಬೆಳಿಗ್ಗೆ ನಿಧನರಾದರು.

ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಳ ದ ಗಣೇಶೋತ್ಸವ ಸಮಿತಿ ಹಾಗೂ ಜಾತ್ರೋತ್ಸವ ಸಮಿತಿ ಮಾಜಿ ಅಧ್ಯಕ್ಷರಾಗಿದ್ದ ಅವರು ಶ್ರೀ ಗಜಾನನ ವಿದ್ಯಾಸಂಸ್ಥೆಯ ಹಾಲಿ ನಿರ್ದೇಶಕರಾಗಿದ್ದರು.

LEAVE A REPLY

Please enter your comment!
Please enter your name here