ಪ್ರಗತಿ ಸ್ಟಡಿ ಸೆಂಟರ್‌ನ ಗಣೇಶನ ಶೋಭಾಯಾತ್ರೆ

0

ಪುತ್ತೂರು:ಇಲ್ಲಿನ ಧರ್ಮಸ್ಥಳ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಪೂಜಿಸಲ್ಪಟ್ಟ ಶ್ರೀ ಗಣೇಶನ ವಿಗ್ರಹದ ವೈಭವದ ಶೋಭಾಯಾತ್ರೆ ಆ.31ರಂದು ಸಂಜೆ ಪುತ್ತೂರು ಪೇಟೆಯಲ್ಲಿ ನಡೆಯಿತು.ಶೋಭಾಯಾತ್ರೆಯಲ್ಲಿ ವಿದ್ಯಾರ್ಥಿಗಳ ನೃತ್ಯ ಗಮನ ಸೆಳೆಯಿತು.ಪ್ರಗತಿ ಸ್ಟಡಿ ಸೆಂಟರ್‌ನ ಸಂಚಾಲಕ ಪಿ.ವಿ.ಗೋಕುಲ್‌ನಾಥ್, ಪ್ರಾಂಶುಪಾಲರಾದ ಹೇಮಲತಾ ಗೋಕುಲ್‌ನಾಥ್ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗಳು ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here