ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ಪ್ರತಿಷ್ಠಾ ವರ್ಧಂತಿ

0

ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವವು ಆ.31ರಂದು ನಡೆಯಿತು.

 

ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಬೆಳಿಗ್ಗೆ ನವಕಲಶ ಪುಣ್ಯಾಹ ಗಣಹೋಮ, ಕಲಶಾಭಿಷೇಕ, ಪ್ರತಿಷ್ಠಾ ವರ್ಧಂತಿ ನಡೆದು ಮಧ್ಯಾಹ್ನ ಮಹಾಪೂಜೆ ರಾತ್ರಿ ಭಜನೆ, ಮಹಾಪೂಜೆ ನಡೆಯಿತು. ಮಂದಿರದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here