ಆಲಂಕಾರು: ಸಿಡಿಲು ಬಡಿದು ದನ ಮೃತ್ಯು

0

ಆಲಂಕಾರು: ಆಲಂಕಾರು ಗ್ರಾಮದ ಕೇಪುಳು ಜನಾರ್ಧನ ಪೂಜಾರಿಯವರ ಹಟ್ಟಿಗೆ ಆ.31 ರಂದು ಸಂಜೆ ಸಿಡಿಲು ಹೊಡೆದ ಪರಿಣಾಮ ದನ ಸ್ಥಳದಲೇ ಮೃತ ಪಟ್ಟ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಆಲಂಕಾರು ಗ್ರಾ.ಪಂ ಅಧ್ಯಕ್ಷರಾದ ಸದಾನಂದ ಆಚಾರ್ಯ, ಗ್ರಾಮ ಸಹಾಯಕರಾದ ವಿಶ್ವನಾಥ ಹಾಗು ಪಶುಸಂಗೋಪನ ಇಲಾಖೆಯ ವೈದ್ಯಯರಾದ ಡಾ|ಅಜಿತ್, ಆಲಂಕಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿ ಗಣೇಶ್ ರೈ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here