ನಿತಿನ್ ಪ್ರಸಾದ್ ಹಗ್ಡೆ ಅವರಿಗೆ ಶ್ರೀ ಗಜಾನನ ವಿದ್ಯಾಸಂಸ್ಥೆಯಿಂದ ನುಡಿನಮನ

0

ಪುತ್ತೂರು: ಹನುಮಗಿರಿ ಶ್ರೀ ಗಜಾನನ ವಿದ್ಯಾಸಂಸ್ಥೆಯ ನಿರ್ದೇಶಕರಾಗಿದ್ದ ನಿತಿನ್ ಪ್ರಸಾದ್ ಹಗ್ಡೆ ಅವರು ಆ.31ರಂದು ನಿಧನರಾಗಿದ್ದಾರೆ. ಸೆ.1ರಂದು ಶ್ರೀ ಗಜಾನನ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಮೃತರಿಗೆ ಭಾವಪೂರ್ಣ ಶ್ರದ್ದಾಂಜಲು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ನನ್ಯ ಅಚ್ಚುತ ಮೂಡತ್ತಾಯ, ಸಂಚಾಲಕ ಶಿವರಾಂ ಪಿ.,ಪ್ರಾಚಾರ್ಯ ಶಾಮಣ್ಣ, ಶಾಲಾ ಎಸ್‌ ಡಿ ಎಮ್‌ ಸಿ ಅಧ್ಯಕ್ಷರು, ಸಂಚಾಲಕರು, ಪ್ರಾಚಾರ್ಯರು, ಶಿಕ್ಷಕ ವೃಂದ ಮತ್ತು ಶಾಲಾ ವಿದ್ಯಾರ್ಥಿಗಳು ಮೃತರಿಗೆ ನುಡಿನಮನ ಸಲ್ಲಿಸಿದರು.

LEAVE A REPLY

Please enter your comment!
Please enter your name here