ಮಂಗಳೂರಿನಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮ; ಶಾಖೆಪುರ ಬಿಜೆಪಿ ಕಾರ್ಯಕರ್ತರು ಭಾಗಿ

0

ಪುತ್ತೂರು: ವಿವಿಧ ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಹಿರೆಬಂಡಾಡಿಯ ಶಾಖೆಪುರದಿಂದ ನೂರಾರು ಬಿಜೆಪಿ ಕಾರ್ಯಕರ್ತರು ಬಸ್‌ ನಲ್ಲಿ ತೆರಳಿದರು.

LEAVE A REPLY

Please enter your comment!
Please enter your name here