ಮಂಗಳೂರಿನಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮ; ಕೆದಂಬಾಡಿ ಪಂಚಾಯತ್‌ ವ್ಯಾಪ್ತಿಯಿಂದ 250ಕ್ಕೂ ಅಧಿಕ ಮಂದಿ ಭಾಗಿ

0

ಪುತ್ತೂರು: ವಿವಿಧ ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಕೆದಂಬಾಡಿ ಗ್ರಾಮ ಪಂಚಾಯತ್‌ ವತಿಯಿಂದ 250 ಕ್ಕೂ ಅಧಿಕ ಮಂದಿ ಸಮಾವೇಶದಲ್ಲಿ ಪಾಲ್ಗೊಳ್ಳಲು ತೆರಳಿದ್ದಾರೆ. ನಾಲ್ಕು ವಾರ್ಡ್‌ಗಳಿಂದ ತಲಾ ಒಂದು ಬಸ್‌ ಗಳಾಗಿ ಒಟ್ಟು 4 ಬಸ್‌ ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಇತರೆ ಫಲಾನುಭವಿಗಾಳಿಗಾಗಿ ಎರಡು ಬಸ್ ಗಳಾಗಿ ಒಟ್ಟು ಆರು ಬಸ್ ಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ನಾರಾಯಣ ಪೂಜಾರಿ ಕುರಿಕ್ಕಾರ ಹಾಗೂ ಪಂಚಾಯತ್ ಅಧ್ಯಕ್ಷ ರತನ್ ರೈ ಕುಂಬ್ರ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here