ಮಂಗಳೂರಿನಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮ; ಅನಂತಾಡಿ ಬಿಜೆಪಿ ಕಾರ್ಯಕರ್ತರು ಭಾಗಿ

0

ಪುತ್ತೂರು: ವಿವಿಧ ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಅನಂತಾಡಿ ಗ್ರಾಮದಿಂದ 400 ಕಾರ್ಯಕರ್ತರು ತೆರಳಿದರು.

 

LEAVE A REPLY

Please enter your comment!
Please enter your name here