ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ನಿಂದ ಡಾ| ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆ

0

ಪುತ್ತೂರು: ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಇದರ ಪದಾಧಿಕಾರಿಗಳು ಇತ್ತೀಚೆಗೆ ರಾಜ್ಯಸಭಾ ಸದಸ್ಯರಾಗಿ ನೇಮಕಗೊಂಡ ಪರಮಪೂಜ್ಯ ಡಾ| ಶ್ರೀ.ವೀರೇಂದ್ರ ಹೆಗಡೆ ಇವರನ್ನು ಧರ್ಮಸ್ಥಳದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು ಹಾಗೂ ಟೈಲರ್ ಸಂಘದ ಬೇಡಿಕೆಗಳ ಬಗ್ಗೆ ಮನವರಿಕೆ ಮಾಡಿಕೊಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಸಮಿತಿ ಅಧ್ಯಕ್ಷರಾದ ನಾರಾಯಣ ಬಿ ಎ, ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಜಯಂತ ಉರ್ಲಾಂಡಿ, ಜೊತೆಕಾರ್ಯಧರ್ಶಿ ಕುಶಾಲಪ್ಪಗೌಡ, ಬೆಳ್ತಂಗಡಿ ಕ್ಷೇತ್ರದ ಕಾರ್ಯದರ್ಶಿ ನಾಗೇಶ್, ಕೋಶಾಧಿಕಾರಿ ಜಯ ಚಿದಾನಂದ, ಉಜಿರೆ ವಲಯ ಅಧ್ಯಕ್ಷೆ ವೇದಾವತಿ ಕಾರ್ಕಳದ ಸೃಜನ್ ಹೆಗಡೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here