ವಿಟ್ಲ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಬಾಲಾಲಯ ಪ್ರತಿಷ್ಠೆ

0

ವಿಟ್ಲ: ಇಲ್ಲಿನ ಮೇಗಿನಪೇಟೆಯಲ್ಲಿರುವ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಸೆ.3ರಂದು ಮೂಡಬಿದಿರೆ ಜೈನ ಮಠದ ಭಾರತಭೂಷಣ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿರ ನೇತೃತ್ವದಲ್ಲಿ ದೇವರ ಬಾಲಾಲಯ ಪ್ರತಿಷ್ಠೆ ನಡೆಯಿತು. ಬಸದಿಯ ಆಡಳಿತ ಮೊಕ್ತೇಸರರಾದ ಡಿ. ವಿನಯ ಕುಮಾರ್, ಕಾರ್ಯಧ್ಯಕ್ಷ ಜಿತೇಶ್ ಎಂ., ದರ್ಶಣ್ ಜೈನ್, ಡಾ. ಶ್ರೀಮಂದಾರ ಜೈನ್, ಜಿನಚಂದ್ರ ಕೇಪು ಸಹಿತ ನೂರಾರು ಭಕ್ತಾಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here