ಹಿರೆಬಂಡಾಡಿ ವಿಶ್ವನಾಥ ಗೌಡ ನಿಧನ

0

ಹಿರೆಬಂಡಾಡಿ: ಪುತ್ತೂರು ತಾಲೂಕು ಹಿರೆಬಂಡಾಡಿ ಗ್ರಾಮದ ಅನಂತಿಮಾರು ನಿವಾಸಿ ವಿಶ್ವನಾಥ ಗೌಡ(67ವ.)ರವರು ಅಲ್ಪಕಾಲದ ಅಸೌಖ್ಯದಿಂದ ಸೆ.1ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ ಸರೋಜಿನಿ, ಸಹೋದರರಾದ ದಾಮೋದರ, ರಮೇಶ, ಪುರುಷೋತ್ತಮ, ಜನಾರ್ದನರವರನ್ನು ಅಗಲಿದ್ದಾರೆ. ಮೃತರ ಮನೆಗೆ ಶಾಸಕ ಸಂಜೀವ ಮಠಂದೂರು, ಹಿರೆಬಂಡಾಡಿ ಗ್ರಾ.ಪಂ.ಅಧ್ಯಕ್ಷೆ ಚಂದ್ರಾವತಿ ನೆಹರುತೋಟ, ಉಪ್ಪಿನಂಗಡಿ ಸಿಎ ಬ್ಯಾಂಕ್ ನಿರ್ದೇಶಕ ದಯಾನಂದ ಸರೋಳಿ ಸೇರಿದಂತೆ ಹಲವು ಮಂದಿ ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here