ಓಂತ್ರಡ್ಕ ಬಾಬು ಆಚಾರ್ಯ ನಿಧನ

0

ಪುತ್ತೂರು : ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಓಂತ್ರಡ್ಕ ನಿವಾಸಿ ಬಾಬು ಆಚಾರ್ಯ(92ವ.)ರವರು ವಯೋಸಹಜ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಕಲ್ಯಾಣಿ, ನಾಲ್ಕು ಮಂದಿ ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here