ಮಠಂತಬೆಟ್ಟು: ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಲಿರುವ ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೆ.4ರಂದು ದೇವಳದ ‘ಚಿನ್ಮಯೀ’ ಸಭಾಂಗಣದಲ್ಲಿ ನಡೆಯಿತು.

ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈ ಕೆ.ಯಸ್, ಶ್ರೀ ಮಹಿಷಮರ್ದಿನಿ ಸೇವಾ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ನಿರಂಜನ ರೈ ಮಠಂತಬೆಟ್ಟು, ಪ್ರಧಾನ ಅರ್ಚಕ ರಾಮಕೃಷ್ಣ ಭಟ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here