ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದ್ರವ್ಯಕಲಶ

0

ಪುತ್ತೂರು: ಆರ್ಯಾಪು ಗ್ರಾಮದ ಗ್ರಾಮದೇವಸ್ಥಾನವಾದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಅಷ್ಟಮಂಗಲ ಪ್ರಶ್ನೆಯ ಪರಿಹಾರ ಕಾರ್ಯಕ್ರಮ ಹಾಗೂ ದ್ರವ್ಯಕಲಶದ ಅಂಗವಾಗಿ ಸೆ. 4ರಂದು ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಜರಗಿತು.

ಬೆಳಿಗ್ಗೆ ಗಣಪತಿ ಹೋಮ, ಬಿಂಬ ಶುದ್ಧಿ ಕಲಶ ಪೂಜೆ, ನವೀಕರಣ ಪ್ರಾಯಶ್ಚಿತ ಹೋಮ, ಮಧ್ಯಾಹ್ನ ಬಿಂಬ ಶುದ್ಧಿ ಕಲಶ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ಜರಗಿತು. ಸಂಜೆ ಮಂಟಪ ಶುದ್ಧಿ, ಕುಂಭೇಶ ಕರ್ಕರೀ ಪೂಜೆ, ಪರಿಕಲಶ ಪೂಜೆ, ದ್ರವ್ಯಕಲಶ ಪೂಜೆ, ಅಧಿವಾಸ ಹೋಮ, ಕಲಶಾಧಿವಾಸ, ಮಹಾಪೂಜೆ, ಪ್ರಸಾದ ವಿತರಣೆ ಜರಗಲಿದೆ.

LEAVE A REPLY

Please enter your comment!
Please enter your name here