ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪುತ್ತೂರು, ಉಪ್ಪಿನಂಗಡಿ, ಕಬಕ ಪರಿಸರದಲ್ಲಿ ಎನ್. ಐ. ಎ.‌ ದಾಳಿ!

ನೂರಕ್ಕೂ ಅಧಿಕ ವಾಹನಗಳಲ್ಲಿ ಗುಪ್ತವಾಗಿ ಬಂದ ಅಧಿಕಾರಿಗಳು ಶಂಕಿತರ ವಿಚಾರಣೆ ಪುತ್ತೂರು: ಜಲೈ 26ರಂದು ರಾತ್ರಿ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯವ ಮುಂದಾಳು ಪ್ರವೀಣ್ ನೆಟ್ಟಾರು(34ವ)ರವರ ಹತ್ಯೆ ಪ್ರಕರಣದ ತನಿಖೆಗೆ‌ ಇಳಿದಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಸೆ.6ರಂದು ಪುತ್ತೂರು, ಉಪ್ಪಿನಂಗಡಿ ಮತ್ತು ಕಬಕ ಪರಿಸರದಲ್ಲಿ ದಾಳಿ ನಡೆಸಿದ್ದಾರೆ. ಪ್ರವೀಣ್ ಹತ್ಯೆಯಲ್ಲಿ ನೇರ ಭಾಗಿಯಾದವರು ಮತ್ತು ಸಹಕರಿಸಿದವರು ಯಾರೆಂದು ಪಕ್ಕಾ ಮಾಹಿತಿ ಕಲೆ ಹಾಕಿರುವ ತನಿಖಾ ದಳದ ಅಧಿಕಾರಿಗಳು ಶೋಧ ಮುಂದುವರಿಸಿದ್ದಾರೆ.‌ ಸುಮಾರು ನೂರಕ್ಕೂ … Continue reading ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪುತ್ತೂರು, ಉಪ್ಪಿನಂಗಡಿ, ಕಬಕ ಪರಿಸರದಲ್ಲಿ ಎನ್. ಐ. ಎ.‌ ದಾಳಿ!