ಜಿಲ್ಲಾ ಪ್ರಶಸ್ತಿಗೆ ಭಾಜನರಾದ ಶಿಕ್ಷಕಿಗೆ ತಾ.ಪಂ ನಿಕಟಪೂರ್ವ ಅಧ್ಯಕ್ಷರ ಒತ್ತಡ, ಶಾಸಕರಿಂದ ಬೆದರಿಸುವ ತಂತ್ರ – ಕಾಂಗ್ರೆಸ್ ಆರೋಪ

ಶಿಕ್ಷಕಿ ತೆರೇಜ್ ಎಂ ಸಿಕ್ವೇರಾರವರಿಗೆ ಪ್ರಶಸ್ತಿ ನೀಡದಿದ್ದರೆ ಬ್ಲಾಕ್ ಕಾಂಗ್ರೆಸ್‌ನಿಂದ ತೀವ್ರ ಹೋರಾಟದ ಎಚ್ಚರಿಕೆ ಪುತ್ತೂರು: ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಅರಿಯಡ್ಕ ಗ್ರಾಮದ ಪಾಪೆಮಜಲು ಸ.ಹಿ.ಪ್ರಾ.ಶಾಲೆಯ ಶಿಕ್ಷಕಿ ತೆರೇಜ್ ಎಂ ಸಿಕ್ವೇರಾ ಅವರಿಗೆ ಪ್ರಶಸ್ತಿ ಸ್ವೀಕರಿಸಲು ಬಾರದಂತೆ ತಾ.ಪಂ ನಿಕಟಪೂರ್ವ ಅಧ್ಯಕ್ಷರ ಒತ್ತಡದ ಮೇರೆಗೆ ಶಾಸಕರು ಬೆದರಿಸುವ ತಂತ್ರ ಮಾಡಿದ್ದಾರೆ. ಇದು ಪುತ್ತೂರಿನ ಶಿಕ್ಷಕ ವಲಯಕ್ಕೆ ಮಾಡಿದ ಅವಮಾನ. ತಕ್ಷಣ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕಿಗೆ ಗೌರವ ಪೂರ್ವಕವಾಗಿ ಪ್ರಶಸ್ತಿ ನೀಡಿದ್ದರೆ ಬ್ಲಾಕ್ ಕಾಂಗ್ರೆಸ್‌ನಿಂದ ತೀವ್ರ … Continue reading ಜಿಲ್ಲಾ ಪ್ರಶಸ್ತಿಗೆ ಭಾಜನರಾದ ಶಿಕ್ಷಕಿಗೆ ತಾ.ಪಂ ನಿಕಟಪೂರ್ವ ಅಧ್ಯಕ್ಷರ ಒತ್ತಡ, ಶಾಸಕರಿಂದ ಬೆದರಿಸುವ ತಂತ್ರ – ಕಾಂಗ್ರೆಸ್ ಆರೋಪ