ಪಾಪೆಮಜಲು ಶಾಲೆಯ ಮುಖ್ಯಶಿಕ್ಷಕಿ ತೆರೆಸಾರವರು ಪ್ರಶಸ್ತಿ ಸ್ವೀಕರಿಸದಂತೆ ತಡೆದಿರುವುದು ಖಂಡನೀಯ

ವಾರದೊಳಗೆ ಸೂಕ್ತ ಕ್ರಮ ಕೈಗೊಂಡು ಪ್ರಶಸ್ತಿ ನೀಡದಿದ್ದಲ್ಲಿ ಹೋರಾಟ: ಕಾವು ಹೇಮನಾಥ ಶೆಟ್ಟಿ ಪುತ್ತೂರು: ಪುತ್ತೂರಿನಲ್ಲಿ ನಡೆದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದ ಪುತ್ತೂರು ತಾಲೂಕಿನ ಪಾಪೆಮಜಲು ಶಾಲೆಯ ಮುಖ್ಯಶಿಕ್ಷಕಿ ತೆರೆಸಾ ಅವರು ಜಿಲ್ಲಾಮಟ್ಟದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸದಂತೆ ಮಾಡಿರುವುದು ಖಂಡನೀಯ.  ಒಂದು ವಾರದೊಳಗೆ ಸಾರ್ವಜನಿಕವಾಗಿ, ಗೌರವಯುತವಾಗಿ ಅವರನ್ನು ಸನ್ಮಾನಿಸಬೇಕು. ಪ್ರಶಸ್ತಿ ನೀಡಬೇಕು. ಇಲ್ಲದೇ ಇದ್ದಲ್ಲಿ ಶಿಕ್ಷಣ ಸಚಿವರು, ರಾಜ್ಯಪಾಲರಿಗೆ ದೂರು ನೀಡುತ್ತೇವೆ. 3 ದಿನಗಳ ಒಳಗೆ ಸೂಕ್ತ ಕ್ರಮ … Continue reading ಪಾಪೆಮಜಲು ಶಾಲೆಯ ಮುಖ್ಯಶಿಕ್ಷಕಿ ತೆರೆಸಾರವರು ಪ್ರಶಸ್ತಿ ಸ್ವೀಕರಿಸದಂತೆ ತಡೆದಿರುವುದು ಖಂಡನೀಯ