ಸವಣೂರು ವಿನಾಯಕ ಸಭಾ ಭವನದಲ್ಲಿ ಕುಣಿತ ಭಜನೆ

0

ಪುತ್ತೂರು: ಸವಣೂರು ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಪುಣ್ಚಪ್ಪಾಡಿ ದೇವಸ್ಯ ಹರಿ ಭಜನಾ ಮಂಡಳಿ ಮತ್ತು ಸವಣೂರು ಮುಗೇರು ಶ್ರೀ ಮಹಾವಿಷ್ಣು ಭಜನಾ ಮಂಡಳಿಯ ವತಿಯಿಂದ ಕುಣಿತ ಭಜನೆ ನಡೆಯಿತು.

ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಸವಣೂರು ಸೀತಾರಾಮ ರೈ, ಅಧ್ಯಕ್ಷ ಶಿವರಾಮ ಗೌಡ ಮೆದು, ಕಾರ್ಯದರ್ಶಿ ಸುಧಾಕರ ರೈ ದೇವಸ್ಯ, ಕೋಶಾಧಿಕಾರಿ ರಾಮಕೃಷ್ಣ ಪ್ರಭು, ಜೊತೆ ಕಾರ್ಯದರ್ಶಿ ಪ್ರಭಾಕರ್ ಶೆಟ್ಟಿ ನಡುಬೈಲು, ಉಪಾಧ್ಯಕ್ಷ ರಾಘವ ಗೌಡ ಸವಣೂರು ಮತ್ತು ಊರವರು ಭಾಗವಹಿಸಿದರು.

LEAVE A REPLY

Please enter your comment!
Please enter your name here