ಪುತ್ತೂರು: ಕೆಎಸ್ಆರ್ಟಿಸಿ ಬಸ್ ನಿರ್ವಾಹಕನೋರ್ವ ಪ್ರಯಾಣಿಕನ ಎದೆಗೆ ಕಾಲಿನಿಂದ ತುಳಿದು ರಸ್ತೆಗೆ ದೂಡಿ ಹಾಕಿದ ಅಮಾನವೀಯ ಕೃತ್ಯ ಈಶ್ವರಮಂಗಲದಲ್ಲಿ ನಡೆದಿರುವುದಾಗಿ ವಿಡಿಯೋ ವೈರಲ್ ಅಗಿದೆ. ಈಶ್ವರಮಂಗಲ ಪೇಟೆಯ ಜಂಕ್ಷನ್ ನಲ್ಲಿ ಘಟನೆ ನಡೆದಿದೆ. ಕೆಎ 21 ಎಫ್ 0002 ನಂಬರ್ನ ಬಸ್ ನಿರ್ವಾಹಕ ಪ್ರಯಾಣಿಕನಿಗೆ ಕಾಲಿನಿಂದ ತುಳಿದು ಹೊರಹಾಕಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೇಲ್ನೋಟಕ್ಕೆ ಪ್ರಯಾಣಿಕ ಪಾನಮತ್ತನಂತೆ ಕಂಡು ಬರುತ್ತಿದ್ದು ಬಸ್ ಹತ್ತುವಾಗಲೇ ನಿರ್ವಾಹಕ ಪ್ರಯಾಣಿಕನನ್ನು ತಡೆದು ಆತನ ಕೊಡೆಯನ್ನು ರಸ್ತೆಗೆ ಎಸೆಯುತ್ತಾರೆ. … Continue reading ಈಶ್ವರಮಂಗಲದಲ್ಲಿ ಕೆಎಸ್ಆರ್ಟಿಸಿ ಬಸ್ ನಿರ್ವಾಹಕನ ಅಮಾನವೀಯ ಕೃತ್ಯ : ಪ್ರಯಾಣಿಕನಿಗೆ ಕಾಲಿನಿಂದ ತುಳಿದು ರಸ್ತೆಗೆ ತಳ್ಳಿದ ವೀಡಿಯೋ ವೈರಲ್
Copy and paste this URL into your WordPress site to embed
Copy and paste this code into your site to embed