ಚಾರ್ವಾಕ ಗ್ರಾಮದ ಒಕ್ಕಲಿಗ ಸ್ವಸಹಾಯ ಸಂಘಗಳ ಒಕ್ಕೂಟ ರಚನೆ

0

ಪುತ್ತೂರು : ಚಾರ್ವಾಕ ಶ್ರೀಕಪಿಲೇಶ್ವರ ದೇವಸ್ಥಾನದ ಸಭಾಭವನದಲ್ಲಿ ಚಾರ್ವಾಕ ಗ್ರಾಮದ ಒಕ್ಕಲಿಗ ಸ್ವಸಹಾಯ ಸಂಘಗಳ ಒಕ್ಕೂಟ ರಚಿಸಲಾಯಿತು. ಒಕ್ಕೂಟದ ಅಧ್ಯಕ್ಷರಾಗಿ ಗೋಪಾಲಕೃಷ್ಣ ಪಟೇಲ್ ಚಾರ್ವಾಕ, ಉಪಾಧ್ಯಕ್ಷರಾಗಿ ಎ.ಸಿ. ವಿಜಯ ಅಂಬುಲ, ಕಾರ್ಯದರ್ಶಿಯಾಗಿ ಕೇಶವ ಗೌಡ ಖಂಡಿಗ, ಜೊತೆ ಕಾರ್ಯದರ್ಶಿಯಾಗಿ ನಿಶ್ಚಿತ್ ಅಭಿಕಾರ ಮತ್ತು ಕೋಶಾಧಿಕಾರಿಯಾಗಿ ಜತಪ್ಪ ಗೌಡ ಉದಲಡ್ಡರವರನ್ನು ಆಯ್ಕೆ ಮಾಡಲಾಯಿತು. ಒಕ್ಕಲಿಗ ಸ್ವ ಸಹಾಯ ಟ್ರಸ್ಟಿನ ಮೇಲ್ವಿಚಾರಕ ವಿಜಯ್ ಕುಮಾರ್, ಚಾರ್ವಾಕ ಪ್ರಾ.ಕೃ.ಪ.ಸ.ಸಂಘದ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ಪಟೇಲ್ ಚಾರ್ವಾಕ, ಪ್ರೇರಕರಾದ ಉದಯ ಮತ್ತು ಸಂಘದ ಪ್ರಬಂಧಕರು ಹಾಗೂ ಸಂಯೋಜಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here